ವಿಶ್ವ ಚಿಂತನಾ ಹಾಗೂ ವಿಶ್ವ ಭಾತೃತ್ವ ದಿನಾಚರಣೆ

ವಿಶ್ವ ಚಿಂತನಾ ಹಾಗೂ ವಿಶ್ವ ಭಾತೃತ್ವ ದಿನಾಚರಣೆ

ವಿಶ್ವ ಚಿಂತನಾ ಹಾಗೂ ವಿಶ್ವ ಭಾತೃತ್ವ ದಿನಾಚರಣೆ 

ಕಲಬುರಗಿ: ನಗರದ ಓಲ್ಡ್ ಜೇವರ್ಗಿ ರಸ್ತೆಯಲ್ಲಿರುವ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಹಾಗೂ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಸಂಸ್ಥಾಪಕರ ದಿನಾಚರಣೆ ವಿಶ್ವ ಚಿಂತನಾ ಹಾಗೂ ವಿಶ್ವ ಭಾತೃತ್ವ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಾಜಶೇಖರ ಗೋನಾಯಕ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಶುಂಪಾಲ ಡಾ.ಮೋರಗೆ ಪ್ರಕಾಶ ವಿ, ಭಾರತ ಸೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತ ಎಸ್. ಪಿ. ಸುಳ್ಳದ್, ಜಿಲ್ಲಾ ಕಾರ್ಯದರ್ಶಿ ಚನ್ನವೀರಯ್ಯಾ ಸ್ವಾಮಿ, ಜಿಲ್ಲಾ ಖಜಾಂಚಿ ಅಯ್ಯಪ್ಪ ಅಂಬರಖೇಡ, ರವಿ ಎಸ್.ಜಿ, ರಾಜಕುಮಾರ ಮಠಾರೆ, ಡಾ.ರುಪಾಲಿ ರಾಠೋಡ, ವಿಜಯಲಕ್ಷಿö್ಮÃ ಹಿರೇಮಠ ಸೇರಿದಂತೆ ಇತರರು ಇದ್ದರು.