ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ

ಕಲಬುರ್ಗಿ:ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಮ್ಮ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮಕ್ಕೆ ಕಲಬುರ್ಗಿ ಜಿಲ್ಲೆಯ ಅರಣ್ಯ ಇಲಾಖೆಯ ಸಹಾಯಕ ರೇಂಜ್ ಆಫಿಸರ್ ಮೋನಪ್ಪವರು ಭಾಗವಹಿಸಿ, ಪರಿಸರ ಬೆಳೆಸಿ ಉಳಿಸಿಕೊಳ್ಳುವ ವಿಷಯದ ಬಗ್ಗೆ ಮಾತನಾಡಿದರು. ಅರಣ್ಯ ಇಲಾಖೆ ಇನ್ನೊಬ್ಬ ಅಧಿಕಾರಿಯಾದ ಪರಸಪ್ಪ ಬೀಟ್ ಅವರು ಕೂಡ ಉಪಸ್ಥಿತರಿದ್ದರು. ಪಿಡಿಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ ಎಸ್ ಆರ್ ಪಾಟೀಲ್ ಉಪ ಪ್ರಾಂಶುಪಾಲರಾದ ಡಾ ಭಾರತಿ ಹರಸೂರ, ಡಾ ಎಸ್ಆರ್ ಹೊಟ್ಟೆ, ಕಾಲೇಜಿನ ವುಮೇನ್ ಸೆಲ್ ನಡಾ ಇಂದುಮತಿ ಬಿ ದೇಶ ಮಾನೆ, ಐಕ್ಯೂಎಸಿ ನಿರ್ದೇಶಕಿ ಡಾ ಸುವರ್ಣ ನಂದ್ಯಾಳ,ಸಂಜೀವ್ ಕುಮಾರ್ ಚೌಹಾನ್ ರೇಂಜ್ ಫಾರೆಸ್ಟ್ ಆಫೀಸರ್ ಕಲಬುರ್ಗಿ ,ನಮ್ಮ ಸಂಸ್ಥೆಯ ಸಂಸ್ಥಾಪಕರಾದ ದಿವಂಗತ ಶ್ರೀ ಮಹಾದೇವಪ್ಪ ರಾಂಪೂರೆಯವರ ಮೊಮ್ಮಗಳಾದ ಪೂಜಾ ರಾಂಪುರೇ ಗೌರವಾನ್ವಿತ ಅತಿಥಿಯಾಗಿ ಆಗಮಿಸಿದ್ದರು ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸುಜಾತಾ ತೇರದಾಳ ಹಾಗೂ ಕಾಲೇಜಿನ ಎಲ್ಲಾ ಪ್ರಾಧ್ಯಾಪಕರು ಭಾಗವಹಿಸಿದ್ದರು.