ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಆಗ್ರಹಿಸಿದೆ

ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು  ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಆಗ್ರಹಿಸಿದೆ

ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಆಗ್ರಹಿಸಿದೆ

ಕಲಬುರಗಿ: ಚಿತ್ತಾಪುರದಲ್ಲಿ ನ.2ರಂದು ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಹಾದೇವ ಮೋಘಾ, ಉಪಾಧ್ಯಕ್ಷರಾದ ಸಂಪತಕುಮಾರ ವಳಕೇರಿ, ಪ್ರಧಾನ ಕಾರ್ಯದರ್ಶಿ ಅರುಣ ಭರಣಿ, ಸಹಕಾರ್ಯದರ್ಶಿ ಅಶೋಕ ಸಂಗೀತಕರ ಮತ್ತಿರರು ಉಪಸ್ಥಿತರಿದ್ದರು.