ಜೈ ಕರವೇ ಇಂದ ಸಾಧಕರಿಗೆ ರಾಷ್ಟ್ರಕವಿ ಕುವೆಂಪುರತ್ನ ಪ್ರಶಸ್ತಿ ಪ್ರಧಾನ

ಜೈ ಕರವೇ ಇಂದ ಸಾಧಕರಿಗೆ ರಾಷ್ಟ್ರಕವಿ ಕುವೆಂಪುರತ್ನ ಪ್ರಶಸ್ತಿ ಪ್ರಧಾನ

ಜೈ ಕರವೇ ಇಂದ ಸಾಧಕರಿಗೆ ರಾಷ್ಟ್ರಕವಿ ಕುವೆಂಪು ರತ್ನ ಪ್ರಶಸ್ತಿ ಪ್ರಧಾನ

ಜೈ ಕರವೇ ರಾಜ್ಯಾಧ್ಯಕ್ಷರಾದ ಸಚೀನ್ ಫರಹತಾಬಾದ ಆಯೋಜನೆ 

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಜೈ ಕನ್ನಡಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸಚೀನ್ ಫರಹತಾಬಾದ ನೇತೃತ್ವದಲ್ಲಿ 121ನೇ ರಾಷ್ಟçಕವಿ ಕುವೇಂಪು ರವರ ಜನ್ಮದಿನ ಆಚರಣೆ ಹಾಗೂ ರಾಷ್ಟçಕವಿ ಕುವೆಂಪುರತ್ನ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಶಾಸಕ ಅಲ್ಲಮಪ್ರಭು ಪಾಟೀಲ ಉದ್ಘಾಟಿಸಿದರು. 

ಸಾಹಿತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಡಾ. ಸಂಗೀತಾ ಎಮ್. ಹಿರೇಮಠ, ಮಂಗಳಾ ವಿ. ಕಪರೆ, ಅನಿತಾ ಬಡಿಗೇರ, ಅಂಬುಜಾ ಎಮ್.ಡಿ, ಏ.ಕೆ. ರಾಮೇಶ್ವರ, ಎಸ್.ಎಲ್. ಪಾಟೀಲ, ಅಮೃತ ಡಿ. ದೊಡ್ಡಮನಿ, ಪರೋಷೋತ್ತಮ ಕುಲಕರ್ಣಿ ಇವರಿಗೆ ರಾಷ್ಟçಕವಿ ಕುವೆಂಪುರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಶ್ರೀ ಜೈ ಸುರೇಶ ಮಾಲಿಕ್, ಹಜರತ್ ಬಾಬುಶಾ ಸಾಹೇಬ್ ದಾದಾಪೀರ್ ಗೋಟುರ್, ಪೂಜ್ಯ ಶ್ರೀ ಷ.ಪೂ. ಗುರುರಾಜೇಂದ್ರ ಶಿವಯೋಗಿಗಳು ಇವರು ವಹಿಸಿದರು. 

ಈ ಸಂದರ್ಭದಲ್ಲಿ ಸಹಾರ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಎಂ.ಡಿ. ಸಿದ್ದಿಕ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮಾಜಿ ಸದಸ್ಯ ಸುರೇಶ ಬಡಿಗೇರ, ದಕ್ಷಿಣ ಕಾಂಗ್ರೆಸ್ ಮುಖಂಡ ನೀಲಕಂಠರಾವ ಮುಲಗೆ, ಕಾಂಗ್ರೆಸ್ ಮುಖಂಡ ರಾಜೀವ ಜಾನೆ, ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಧೂಳಪ್ಪ ದೊಡ್ಡಮನಿ, , ಕಾಂಗ್ರೇಸ್ ಪಕ್ಷದ ಪಂಚ ಗ್ಯಾರೆಂಟಿಯ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಕಟ್ಟಿಮನಿ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೆಕ್ ಬಾಲಾಜಿ, ಕಾಂಗ್ರೇಸ್ ಯುವ ಮುಖಂಡ ಗೀರಿಶ ಬೋರೆ, ಮಾಜಿ ತಾಲೂಕಾ ಪಂಚಾಯತಿ ಸದಸ್ಯ ಜೈಭೀಮ್ ಹುಡುಗಿ, ಸನ್‌ರೈಸ್ ಆಸ್ಪತ್ರೆ ಮುಖ್ಯ ಆಡಳಿತಾಧಿಕಾರಿ ರಾಜಕುಮಾರ್ ಆರ್., ಸ್ಟೇಷನ್ ಬಜಾರ್, ಪೊಲೀಸ್ ಠಾಣೆ ಸಾಯಕ ಪೊಲೀಸ್ ಸಬ್ ಇನ್ಸಪೇಕ್ಟರ್ ಡಾ. ಅಣ್ಣಪ್ಪಾ ಎಸ್.ಜಿ., ನ್ಯಾಯವಾದಿ ಶ್ರೀನಿವಾಸ ವಿಶ್ವಕರ್ಮ, ಸುರೇಶ ಹನಗುಡಿ, ಅಕ್ಷಯ, ಗುಡ್ಡು ಸಿಂಗ್, ಅಣವೀರ ಪಾಟೀಲ, ಶಿವಕುಮಾರ ಯಾದವ, ಪಿಂಟು ಜಮಾದಾರ, ಹುಲಿಕಂಠ, ಮಲ್ಲು, ದರ್ಶನ, ಶ್ರೀಮಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.