ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಜ.4.ರಂದು

ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಜ.4.ರಂದು

ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಜ.4.ರಂದು

ಕಲಬುರಗಿ: ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ ನವದೆಹಲಿ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ ಪೂಜ್ಯ ಡಾ. ಶರಣಬಸವಪ್ಪಾ ಅಪ್ಪಾ ಫ್ಯಾಮಿಲಿ ಟ್ರಸ್ಟ್ ದಾಸೋಹ ಮಹಾಮನೆ ಶರಣಬಸವೇಶ್ವರ ಸಂಸ್ಥಾನ ರವರ ಸಹಯೋಗದೊಂದಿಗೆ 66 ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 04.ರಂದು ರವಿವಾರ ಬೆಳಿಗ್ಗೆ 11:15 ಕ್ಕೆ ನಗರದ ಶರಣಬಸವೇಶ್ವರ ಸಂಸ್ಥಾನ ಆವರನದಲ್ಲಿರುವ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಜರುಗಲಿದೆ ಎಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಪಿ.ಚವ್ಹಾಣ ಹಾಗೂ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಎಸ್.ಪಾಟೀಲ ಜಂಟಿಯಾಗಿ ತಿಳಿಸಿದ್ದಾರೆ. 

ಈ ಕಾರ್ಯಕ್ರಮದ ಶರಣಬಸವೇಶ್ವರ ಸಂಸ್ಥಾನದ ಚೇರಮನ್ ಪೂಜ್ಯ ಮಾತೋ ಶ್ರೀ ಡಾ. ದಾಕ್ಷಾಯಿಣಿ ಎಸ್.ಅಪ್ಪ ಅವರು ಸಾನಿಧ್ಯ ವಹಿಸುವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರು ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಘನ ಉಪಸ್ಥಿತಿ ವಹಿಸುವರು, : ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ ನವದೆಹಲಿ ರಾಷ್ಟ್ರೀಯ ಅಧ್ಯಕ್ಷೆ ಡಾ.ಲತಾ ಎಸ್.ಮುಳ್ಳೂರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು, ಕ.ಸಾ.ಪು.ಶಿ.ಸಂಘ (ರಿ.),ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷೆ ಸೇವಂತಾ ಪಿ. ಚವ್ಹಾಣ ಅಧ್ಯಕ್ಷತೆ ವಹಿಸುವರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಎಸ್. ಪಾಟೀಲ ನೇತೃತ್ವ ವಹಿಸುವರು, 

ಜಿಲ್ಲಾ ಕೋಶಾಧ್ಯಕ್ಷೆ ಮಲ್ಲಮ್ಮ ಜಿ. ಮತ್ತಿಮೂಡ, ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಡಾ. ಅಜಯಸಿಂಗ್, ಅಲ್ಲಂಪ್ರಭು ಪಾಟೀಲ, ಕನೀಜ್ ಫಾತೀಮಾ, ಬಸವರಾಜ ಮತ್ತಿಮೂಡ, ಮೇಯರ್ ವರ್ಷಾ ರಾಜೀವ ಜಾನೆ, ಉಪ ಮೇಯರ್ ತೃಪ್ತಿ ಶ್ರೀನಿವಾಸ ಲಾಖೆ, ವಿಧಾನ ಪರಿಷತ್ ಸದಸ್ಯರಾದ ತಿಪ್ಪಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಬಿ.ಜಿ. ಪಾಟೀಲ, ಶಶೀಲ ನಮೋಶಿ, ಚಂದ್ರಶೇಖರ ಪಾಟೀಲ, ಡಾ. ತಳವಾರ ಸಾಬಣ್ಣ, ಸುನೀಲ ವಲ್ಲ್ಯಾಪೂರೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಶರಣಕುಮಾರ ಮೋದಿ, ಜೆ.ಡಿ.ಎಸ್. ಮುಖಂಡ ಬಾಲರಾಜ ಗುತ್ತೆದಾರ ಇವರು ಗೌರವ ಉಪಸ್ಥಿತಿ ಇರುವರು. ಅಪರ ಆಯುಕ್ತ ತುಕಾರಾಮ, ಪೋಲಿಸ ಆಯುಕ್ತ ಶರಣಪ್ಪ ಎಸ್ ಡಿ, ಕ.ರಾ.ಸ.ನೌ.ಸಂಘ ಜಿಲ್ಲಾಧ್ಯ ಬಸವರಾಜ ಬಳೂಂಡಗಿ, (ಆಡಳಿತ)ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸೂರ್ಯಕಾಂತ ಮದಾನೆ, ಬಸವರಾಜ ಶೆಟ್ಟಿ, ಗೌರೆ ರಾಜಶೇಖರ, ವಿಜಯಕುಮಾರ ಜಮಖಂಡಿ, ಸೋಮಶೇಖರ ಹಂಚನಾಳ, ಡಾ. ಸುರೇಶ ಎಲ್. ಶರ್ಮಾ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸುವರ ಈ ಕಾರ್ಯಕ್ರಮಕ್ಕೆ ರಾಜಕಿಯ ಮುಖಂಡರು, ಸಂಘದ ಸದಸ್ಯರು, ಪದಾಧಿಕಾರಿಗಳು, ಮಹಿಳೆಯರು, ಸಮಸ್ತ ಎಲ್ಲಾ ಶಿಕ್ಷಕರು ಆಗಮಿಸಿಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.