ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಕಾರ್ಯಕ್ರಮ

ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಕಾರ್ಯಕ್ರಮ

ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಗರದ ಶರಣಬಸವೇಶ್ವರ ಸಂಸ್ಥಾನ ಆವರನದಲ್ಲಿರುವ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಫೆಡರೇಷನ್ ನವದೆಹಲಿ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ ಪೂಜ್ಯ ಡಾ. ಶರಣಬಸವಪ್ಪಾ ಅಪ್ಪಾ ಫ್ಯಾಮಿಲಿ ಟ್ರಸ್ಟ್ ದಾಸೋಹ ಮಹಾಮನೆ ಶರಣಬಸವೇಶ್ವರ ಸಂಸ್ಥಾನ ರವರ ಸಹಯೋಗದೊಂದಿಗೆ ಮಾತೆ ಸಾವಿತ್ರಿಬಾಯಿ ಫುಲೆ ಜಯಂತ್ಯೋತ್ಸವ ಅಂಗವಾಗಿ ಮಾತೆ ಸಾವಿತ್ರಿಬಾಯಿ ಫುಲೆ ಮತ್ತು ಜ್ಯೋತಿಬಾ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶಾಸಕ ಅಲ್ಲಂಪ್ರಭು ಪಾಟೀಲ ಉದ್ಘಾಟಿಸಿದರು. 

ವಿಧಾನ ಪರಿಷತ್ ಸದಸ್ಯರಾದ ಶಶೀಲ ನಮೋಶಿ, ಶರಣಬಸವ ವಿವಿಯ ಡೀನ್ ಲಕ್ಷಿö್ಮÃ ಪಾಟೀಲ ಮಾಕಾ, ಪ್ರಭಾರ ಡಿಡಿಪಿಐ ಶಂಕ್ರಮ್ಮ ಢವಳಗಿ, ನಾಗಪ್ಪ ಹೊನ್ನಳ್ಳಿ, ರೇಣು ಡಾಂಗೆ, ಸತೀಶಕುಮಾರ ಜಾಮಗೊಂಡ, ಮಹೇಶ ಹೂಗಾರ, ಮಹೇಶ ಹುಬ್ಬಳ್ಳಿ, ವಿಜಯಕುಮಾರ ತೇಗಲತಿಪ್ಪಿ,ಪರಮೇಶ್ವರ ಓಕಳಿ, ನಂದಿನಿ ಸನಬಾಳ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷೆ ಸೇವಂತಾ ಪಿ.ಚವ್ಹಾಣ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಎಸ್.ಪಾಟೀಲ ಸೇರಿದಂತೆ ರಾಜಕಿಯ ಮುಖಂಡರು, ಸಂಘದ ಸದಸ್ಯರು, ಪದಾಧಿಕಾರಿಗಳು, ಮಹಿಳೆಯರು, ಸಮಸ್ತ ಎಲ್ಲಾ ಶಿಕ್ಷಕರು ಇದ್ದರು.